16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಮಾಕನೂರು ಕ್ರಾಸ್ ಬಳಿ ಇಸ್ಪೀಟು ಅಡ್ಡೆ ಮೇಲೆ ಪೋಲಿಸರು ದಾಳಿ, 1.71 ಲಕ್ಷ ಜಪ್ತಿ ಮಾಡಿದ ಲೇಡಿ ಸಿಗಂ ಪಿಎಸ್ಐ ಸಂಗೀತಾ ದೊಡ್ಡಮನಿ..

ರಾಣೆಬೇನ್ನೂರು: ತಾಲೂಕಿನ ಮಾಕನೂರು ಕ್ರಾಸ್ ಬಳಿ ಲಾಟೇರ ಹೊಲದಲ್ಲಿ ಹಣ ಪಣಕಿಟ್ಟು ಅಂದರ್-ಬಾಹರ್ ಆಡುತ್ತಿದ್ದ ಇಸ್ಪೀಟು ಅಡ್ಡೆ ಮೇಲೆ ಕುಮಾರಪಟ್ಟಣಂ ಪೋಲಿಸರು ದಾಳಿ ಮಾಡಿ 1.71 ಲಕ್ಷ ಹಣವನ್ನು ಜಪ್ತಿ ಮಾಡಿ 13 ಜನರ ಮೇಲೆ ಇದೀಗ ಪ್ರಕರಣ ದಾಖಲಿಸಲಾಗಿದೆ.

ಮಾಕನೂರು ಕ್ರಾಸ್ ಬಳಿ ತಮ್ಮ ಲಾಭಕ್ಕಾಗಿ ಹಣವನ್ನು ಪಣಕ್ಕಿಟ್ಟು ಅಂದರ್-ಬಾಹರ್ ಆಟವನ್ನು ಆಡುತ್ತಿದ್ದಾರೆ ಎಂಬ ದೂರು ಬಂದ ಹಿನ್ನೆಲೆ  ಕುಮಾರಪಟ್ಟಣಂ ಪಿಎಸ್ಐ ಸಂಗೀತಾ ದೊಡ್ಡಮನಿ ದಾಳಿ ಮಾಡಿದ್ದಾರೆ.

ಈ ಸಮಯದಲ್ಲಿ ಆಟವಾಡುತ್ತಿದ್ದ ಅಷ್ಟಮೂರ್ತಿ ಅಶೋಕಪ್ಪ ಓಲೇಕಾರ, ಹನುಮಂತಪ್ಪ ಈರಪ್ಪ ಹೊನ್ನಪ್ಪನವರ,  ಕರಬಸಪ್ಪ ಮಲ್ಲೇಶಪ್ಪ ಕಂಬಳಿ, ಹನುಮಂತಪ್ಪ  ಶೇಖಪ್ಪ ಹಳ್ಳಳೆಪ್ಪನವರ, ಗಣೇಶ ನಾಗಪ್ಪ ಹಿತ್ತಲಮನಿ ಹಾಗೂ ಇತರೆ 13 ಜನರ ಮೇಲೆ ಪ್ರಕರಣ ದಾಖಲು ಮಾಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!